ವಿದ್ಯಾ ಭಾರತಿ ತಂಡ ಅಖಿಲ ಭಾರತ 19 ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಫ್ರೀ ಕ್ವಾರ್ಟರ್ ಫೈನಲ್ ಲ್ಲಿ ಗುಜರಾತ್ ತಂಡದ ವಿರುದ್ಧ ಸೋಲನ್ನು ಅನುಭವಿಸಿ ಕೂಟದಿಂದ ನಿರ್ಗಮಿಸಿದೆ.

ವಿದ್ಯಾ ಭಾರತಿ ತಂಡ ಅಖಿಲ ಭಾರತ 19 ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಫ್ರೀ ಕ್ವಾರ್ಟರ್ ಫೈನಲ್ ಲ್ಲಿ ಗುಜರಾತ್ ತಂಡದ ವಿರುದ್ಧ ಸೋಲನ್ನು ಅನುಭವಿಸಿ ಕೂಟದಿಂದ ನಿರ್ಗಮಿಸಿದೆ.
ಶ್ರೀಮತಿ ಜಾಲಿ ಓ ಎ ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ 1991ರಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿ, 2004ರಿಂದ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ, ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಫೆ.28ರಂದು
ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ
ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ನಮ್ಮ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ವಿಭಾಗದ ಬಾಲಕಿಯರ ತಂಡ