ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ನಮ್ಮ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ವಿಭಾಗದ ಬಾಲಕಿಯರ ತಂಡ ಪ್ರಥಮ 🥇ಸ್ಥಾನ ಹಾಗೂ ಪ್ರೌಢಶಾಲಾ ಕನ್ನಡ ಮಾಧ್ಯಮದ 17 ರ ಬಾಲಕಿಯರ ತಂಡ ದ್ವಿತೀಯ 🥈ಸ್ಥಾನ ಪಡೆದು SGFi ರಾಷ್ಟ ಮಟ್ಟದ ವಾಲಿಬಾಲ್ 🏐 ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ. ವಿಜೇತ ತಂಡದ ಹೆಮ್ಮೆಯ ಕ್ರೀಡಾ ಸಾಧಕಿಯರಿಗೆ ಮನದಾಳದ ಅಭಿನಂದನೆಗಳು 💐💐💐🥰

ರಾಷ್ಟ ಮಟ್ಟಕ್ಕೆ ಆಯ್ಕೆ
ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ