UPDATES

ರಾಷ್ಟ ಮಟ್ಟಕ್ಕೆ ಆಯ್ಕೆ

ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ

Read More »

ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾ

ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ನಮ್ಮ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ವಿಭಾಗದ ಬಾಲಕಿಯರ ತಂಡ

Read More »

ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ಪ್ರಾರಂಭೋತ್ಸವ ಹಾಗೂ ರೋವರ್ & ರೇಂಜರ್ ಘಟಕದ

Read More »

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ವಿನಯಚಂದ್ರ ಧ್ವಜಾರೋಹಣವನ್ನು ನೆರವೇರಿಸಿ, ಹಿರಿಯರ ಹೋರಾಟ, ತ್ಯಾಗ,

Read More »

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಶೈಕ್ಷಣಿಕ ಸಾಧನೆಯನ್ನು ಮಾಡಿದ ಸ್ಕೌಟ್ಸ್, ಗೈಡ್ಸ್, ರೋವರ್ಸ್, ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ‘ಅಭಿನಂದನಾ ಸಮಾರಂಭ’

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇದರ ವತಿಯಿಂದ ದಿನಾಂಕ 20-07-2024ರಂದು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ

Read More »

ಮುಂಡಾಜೆ ಪದವಿ ಪೂರ್ವ ಕಾಲೇಜು: ಪ್ರಥಮ ಪಿಯುಸಿ ಪ್ರಾರಂಭೋತ್ಸವ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಪದವಿಪೂರ್ವ ವಿಭಾಗದ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಕಾರ್ಯಕ್ರಮ ಜೂನ್ 1ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Read More »

ಮುಂಡಾಜೆ: ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯಲ್ಲಿ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಕಾರ್ಯಕ್ರಮ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ದೀಪ ಪ್ರಧಾನ ಕಾರ್ಯಕ್ರಮವು

Read More »

ಹಸಿರ ತಪಸ್ಸು ಸಂಘಟನೆ, ಕಲ್ಮಂಜ

ಮುಂಡಾಜೆ, ಅರಣ್ಯ ಇಲಾಖೆ – ಕರ್ನಾಟಕ ಸರಕಾರ, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇವರ ಸಹಯೋಗದಲ್ಲಿ ಬಾಟಲ್ಸ್ ಫಾರ್ ಚೇಂಜ್, ಬಿಸ್ಲೇರಿ ಇಂಟರ್ನ್ಯಾಷನಲ್ ಇವರ ಪ್ರಾಯೋಜಕತ್ವದಲ್ಲಿ ದಿನಾಂಕ 14-03-2023 ನೇ ಗುರುವಾರ ಚಾರ್ಮಾಡಿ ಘಾಟಿಯ

Read More »

ವಿದ್ಯಾ ಭಾರತಿ ತಂಡ ಅಖಿಲ ಭಾರತ 19 ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಫ್ರೀ ಕ್ವಾರ್ಟರ್ ಫೈನಲ್

ವಿದ್ಯಾ ಭಾರತಿ ತಂಡ ಅಖಿಲ ಭಾರತ 19 ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಫ್ರೀ ಕ್ವಾರ್ಟರ್ ಫೈನಲ್ ಲ್ಲಿ ಗುಜರಾತ್ ತಂಡದ ವಿರುದ್ಧ ಸೋಲನ್ನು ಅನುಭವಿಸಿ ಕೂಟದಿಂದ ನಿರ್ಗಮಿಸಿದೆ.

Read More »